ShareChat
click to see wallet page
search
ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ವಿಭೂತಿ ಧಾರಣೆ ಮಾಡುವಾಗ ಅಯ್ಯಾ ಎನಗೆ ವಿಭೂತಿಯೆ ಕುಲದೈವ ; ಅಯ್ಯಾ ಎನಗೆ ವಿಭೂತಿಯೆ ಮನೆದೈವ ; ಅಯ್ಯಾ ಎನಗೆ ವಿಭೂತಿಯೆ ಸರ್ವಕಾರಣ ; ಅಯ್ಯಾ ಎನಗೆ ವಿಭೂತಿಯೆ ಸರ್ವಸಿದ್ಧಿ ; ಅಯ್ಯಾ ಎನಗೆ ವಿಭೂತಿಯೆ ಸರ್ವವಶ್ಯ : ಅಯ್ಯಾ ಕೂಡಲಚೆನ್ನಸಂಗಮದೇವಾ ಶ್ರೀಮಹಾಭೂತಿಯೆಂಬ ಪರಂಜ್ಯೋತಿ ನೀವಾದಿರಾಗಿ , ಎನಗೆ ವಿಭೂತಿಯೇ ಸರ್ವಸಾಧನ - ಚೆನ್ನಬಸವಣ್ಣ - ShareChat