ShareChat
click to see wallet page
search
ಬಸವ ಯೋಗಿ ಸಿದ್ದರಾಮೇಶ್ವರರ ವಚನ.. #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ವಿದ್ಯೆ ಕಲಿತ ನಂತರ ವಚಿಸಿ ಅನುಭವಿಯಾಗದವ ಪಿಶಾಚಿಯಯ್ಯಾ ವಚಿಸಿ ಅನುಭವಿಯಾದವ ಪಂಡಿತನಯ್ಯಾ ವಿದ್ಯೆಯೆಂಬುದು ಅಭ್ಯಾಸಿಕನ ಕೈವಶ ಅವಿದ್ಯೆಯೆಂಬುದು ಸರ್ವರಲ್ಲಿ ವಶ ವಿದ್ಯಾವಿದ್ಯೆಯನರಿತು ಜಗದ್ವದ್ಯನಾಗಬಲ್ಲಡೆ ಮಹಾಪಂಡಿತ ನೋಡಾ , ಕಪಿಲಸಿದ್ಧಮಲ್ಲಿಕಾರ್ಜುನಾ . - ಸಿದ್ಧರಾಮೇಶ್ವರ - ShareChat