‘ರಾಜ್ಯಪಾಲರ ಭಾಷಣ’ ವಿವಾದ | ‘ವಾರ್ತಾಭಾರತಿ ಪತ್ರಿಕೆ ಸಂಪಾದಕೀಯ’ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ‘ರಾಜ್ಯಪಾಲರ ಭಾಷಣ’ದ ವಿಷಯ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರಾಜ್ಯಪಾಲರ ಭಾಷಣದ ಕುರಿತು ವಿಧಾನಸಭೆಯಲ್ಲಿ ನಡೆದ ಸುದೀರ್ಘ ಚರ್ಚೆಗೆ ಉತ್ತರ ನೀಡುವ...