"ಒಳಗೆ ಕುಟಿಲ, ಹೊರಗೆ ವಿನಯವಾಗಿ ಭಕ್ತರೆನಿಸಿಕೊಂಬವರ ಬಲ್ಲನೊಲ್ಲನಯ್ಯಾ ಲಿಂಗವು! ಅವರು ಸತ್ಪಥಕ್ಕೆ ಸಲ್ಲರು, ಸಲ್ಲರಯ್ಯಾ. ಒಳಹೊರಗೊಂದಾಗದವರಿಗೆ ಅಳಿಯಾಸೆದೋರಿ ಬೀಸಾಡುವನವರ ಜಗದೀಶ ಕೂಡಲಸಂಗಮದೇವ! ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು


