"ಉಣಲುಡಲು ಮಾರಿಯಲ್ಲದೆ, ಕೊಲಲು ಕಾಯಲು ಮಾರಿಯೇ??? ತನ್ನ ಮಗನ ಜವನೊಯ್ದಲ್ಲಿ ಅದೆತ್ತ ಹೋದಳಾ ಮಾರಿಕವ್ವೆ??? ಈವ ಕಾವರೆ ನಮ್ಮ ಕೂಡಲಸಂಗಯ್ಯನಲ್ಲದೆ ಮತ್ತೊಂದು ದೈವವಿಲ್ಲಾ.. ✍🏻 ಕ್ರಾಂತಿಯೋಗಿ ಬಸವಣ್ಣನವರ ವಚನ.. #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು


