"ಹಾಲ ತೊರೆಗೆ ಬೆಲ್ಲದ ಕೆಸರು, ಸಕ್ಕರೆಯ ಮಳಲು, ತವರಾಜದ ನೊರೆ ತೆರೆಯಂತೆ ಆದ್ಯರ ವಚನವಿರಲು, ಬೇರೆ ಬಾವಿಯ ತೋಡಿ ಉಪ್ಪನೀರನುಂಬವನ ವಿಧಿಯಂತೆ ಆಯಿತ್ತೆನ್ನ ಮತಿ, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ


