"ಭಕ್ತನಾಯಿತ್ತೆ ಭಕ್ತಿದಾಸೋಹ; ಯುಕ್ತನಾಯಿತ್ತೆ ಯುಕ್ತಿದಾಸೋಹ ಐಕ್ಯನಾಯಿತ್ತೆ ಮಮಕಾರ ದಾಸೋಹ! ಸರ್ವದಲ್ಲೂ ದಾಸೋಹವೆ ಬೇಕು: ಈ ದಾಸೋಹದ ಅನುವ ಕೂಡಲಸಂಗಯ್ಯ ತಾನೇ ಬಲ್ಲ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು, 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ


