"ನೂರನೋದಿ ನೂರ ಕೇಳಿದಡೇನು??? ಆಸೆ ಹರಿಯದು, ರೋಷ ಬಿಡದು. ಮಜ್ಜನಕ್ಕೆರೆದು ಫಲವೇನು??? ಮಾತಿನಂತೆ ಮನವಿಲ್ಲದ ಜಾತಿ ಡೋಂಬರ ನೋಡಿ ನಗುವ ನಮ್ಮ ಕೂಡಲ ಸಂಗಮದೇವ! ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


