ShareChat
click to see wallet page
search
ವ್ಯೋಮಕಾಯ ಅನುಭವ ಮಂಟಪದ ಪ್ರಪ್ರಥಮ ಶೂನ್ಯ ಪೀಠಾಧಿಪತಿ ಅಲ್ಲಮಪ್ರಭುಗಳ ವಚನ.. #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಬಸವಾದಿ ಶರಣ ಶರಣೆಯರು - ಅನುಭವ ಮಂಟಪ ಕಲ್ಯಾಣವೆಂಬ ಪ್ರಣತೆಯಲ್ಲಿ ಭಕ್ತಿರಸವೆಂಬ ತೈಲವನೆರೆದು; ಆಚಾರವೆಂಬ ಬತ್ತಿಗೆ ಬಸವಣ್ಣನೆಂಬ ಜ್ಯೋತಿಯ ಮುಟ್ಟಿಸಲು   ಬೆಳಗುತ್ತಿದ್ದಿತ್ತಯ್ಯಾ ಶಿವನ ಪ್ರಕಾಶ! ತೊಳಗಿ ಬೆಳಗಿನೊಳಗೆ ಒಪ್ಪುತ್ತಿದ್ದರಯ್ಯಾ ಅಸಂಖ್ಯಾತ ಭಕ್ತಗಣಂಗಳು 8 ಶಿವಭಕ್ತರಿರ್ದ ಕ್ಷೇತ್ರವೆ ಅವಿಮುಕ್ತಕ್ಷೇತ್ರವೆಂಬುದು ಹುಸಿಯೆ?" ಶಿವಭಕ್ತರಿರ್ದ ದೇಶ ಪಾವನವೆಂಬುದು ಹುಸಿಯೆ? ಗುಹೇಶ್ವರಲಿಂಗದಲ್ಲಿ ಎನ್ನ ಪರಮಾರಾಧ್ಯ ಸಂಗನಬಸವಣ್ಣನ ಮಹಿಮೆಯ ನೋಡಾ ಸಿದ್ಧರಾಮಯ್ಯಾ;  ಅನುಭವ ಮಂಟಪ ಕಲ್ಯಾಣವೆಂಬ ಪ್ರಣತೆಯಲ್ಲಿ ಭಕ್ತಿರಸವೆಂಬ ತೈಲವನೆರೆದು; ಆಚಾರವೆಂಬ ಬತ್ತಿಗೆ ಬಸವಣ್ಣನೆಂಬ ಜ್ಯೋತಿಯ ಮುಟ್ಟಿಸಲು   ಬೆಳಗುತ್ತಿದ್ದಿತ್ತಯ್ಯಾ ಶಿವನ ಪ್ರಕಾಶ! ತೊಳಗಿ ಬೆಳಗಿನೊಳಗೆ ಒಪ್ಪುತ್ತಿದ್ದರಯ್ಯಾ ಅಸಂಖ್ಯಾತ ಭಕ್ತಗಣಂಗಳು 8 ಶಿವಭಕ್ತರಿರ್ದ ಕ್ಷೇತ್ರವೆ ಅವಿಮುಕ್ತಕ್ಷೇತ್ರವೆಂಬುದು ಹುಸಿಯೆ?" ಶಿವಭಕ್ತರಿರ್ದ ದೇಶ ಪಾವನವೆಂಬುದು ಹುಸಿಯೆ? ಗುಹೇಶ್ವರಲಿಂಗದಲ್ಲಿ ಎನ್ನ ಪರಮಾರಾಧ್ಯ ಸಂಗನಬಸವಣ್ಣನ ಮಹಿಮೆಯ ನೋಡಾ ಸಿದ್ಧರಾಮಯ್ಯಾ; - ShareChat