ShareChat
click to see wallet page
search
"ಜಂಬೂದ್ವೀಪ ನವಖಂಡ ಪೃಥ್ವಿಯೊಳಗೆ ಕೇಳಿರಯ್ಯಾ ಎರಡಾಳಿನ ಭಾಷೆಯ. ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
ಶರಣ ಸಾಹಿತ್ಯ - ShareChat