ShareChat
click to see wallet page
search
#⏳ಕರ್ನಾಟಕದ ಇತಿಹಾಸ ⏳ #📚 UPSC 📚 #🧠 ಸಾಮಾನ್ಯ ಜ್ಞಾನ & ಕರೆಂಟ್ ಅಫೇರ್ಸ್ 🧠 #💯ಎಕ್ಸಾಮ್ ಪ್ರಶ್ನೋತ್ತರ 💯 #👍 ಸ್ಪರ್ಧಾ ಸ್ಫೂರ್ತಿ 👍
⏳ಕರ್ನಾಟಕದ ಇತಿಹಾಸ ⏳ - ಮಾನ್ಯಖೇಟ ಈತನ ರಾಜಧಾನಿ ಕ್ರಿ.ಶ .997 ರಲ್ಲಿ ಮರಣ ಹೊಂದಿದ ಆರನೇ ವಿಕ್ರಮಾಧಿತ್ಯ ಕಲ್ಯಾಣಿ ಚಾಲುಕ್ಯರ ಅತ್ಯಂತ ಪ್ರಸಿದ್ಧ ದೊರೆ ಈತ 09/03/1076 ರಲ್ಲಿ “ ಚಾಲುಕ್ಯ ವಿಕ್ರಮ ಶಕೆ ” ಎಂಬ ಹೊಸ ಶಕೆಯನ್ನ ಸ್ಥಾಪಿಸಿದ ಈತನಿಗೆ ಭವನೈಕ್ಯಮಲ್ಲ ಮತ್ತು ಪೆರ್ಮಾಚಿದೇವ ಎಂಬ ಬಿರುದಿತ್ತು ಈತನ ದಂಡ ನಾಯಕನ ಹೆಸರು – ಅಚ್ಚುಗಿ - ಕರ್ನಾಟಕ ಸರಸ್ವತಿ ಎಂದು ಪ್ರಸಿದ್ಧರಾದವರು - ಚಂದ್ರಲಾದೇವಿ ಬಳ್ಳಿಗಾಂವೆ ಈತನ ಕಾಲದ ಪ್ರಸಿದ್ದ ವಿಧ್ಯಾ ಕೇಂದ್ರ ಈತ “ ವಿಕ್ರಮ ಪುರ ” ಎಂಬ ನಗರವನ್ನು ನಿರ್ಮಿಸಿದ ನು “ ದೇವಾಲಯಗಳ ಚಕ್ರವರ್ತಿ ” ಎಂದು ಕರೆಯಲಾಗಿರುವ ದೇವಾಲಯ “ ಇಟಗಿಯ ಮಹಾದೇವಾ ದೇವಾಲಯ ” . “ ಇಟಗಿಯ ಮಹಾದೇವಾ ದೇವಾಲಯ ” ಇದರ ನಿರ್ಮಾತೃ ಈತನ ದಂಡ ನಾಯಕ - ಮಹಾದೇವಾ ( ದಂಡಾದೀಶ ) ಈತ ಕ್ರಿ.ಶ .1026 ರಲ್ಲಿ ಮರಣ ಹೊಂದಿದನು ಮೂರನೇ ಸೋಮೇಶ್ವರ : - 6 ನೇ ವಿಕ್ರಮಾಧಿತ್ಯನ ನಂತರ ಅಧಿಕಾರಕ್ಕೆ ಬಂದನು ಮಾನಸೋಲ್ಲಾಸ ಮತ್ತು ವಿಕ್ರಮಾಭ್ಯುದಯ ಈತನ ಕೃತಿಗಳು ಮಾನಸೋಲ್ಲಾಸದ ಇನ್ನೊಂದು ಹೆಸರು - “ ಅಭಿಲಾಷಿತಾರ್ಥ ಚಿಂತಾಮಣಿ ” “ ಅಭಿಲಾಷಿತಾರ್ಥ ಚಿಂತಾಮಣಿ ಇದರ ಪ್ರತಿಯನ್ನು ಮೂರು ಭಾಗಗಳಾಗಿ ಪ್ರಕಟಿಸಿದ ಸಂಸ್ಥೆಯ ಹೆಸರು ಬರೋಡದ ಗಾಯಕವಾಡ್ ಓರಿಯಂಟಲ್ ಸಂಸ್ಥೆ - ShareChat