ShareChat
click to see wallet page
search
ಪೆಹಲ್ಗಾಮ್ ದಾಳಿಯಾದಾಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಯಾಕೆ ಘೋಷಿಸಲಿಲ್ಲ: ಬಿಜೆಪಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ #🆕ಲೇಟೆಸ್ಟ್ ಅಪ್ಡೇಟ್ಸ್ 📰
🆕ಲೇಟೆಸ್ಟ್ ಅಪ್ಡೇಟ್ಸ್ 📰 - ShareChat
ಪೆಹಲ್ಗಾಮ್ ದಾಳಿಯಾದಾಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಯಾಕೆ ಘೋಷಿಸಲಿಲ್ಲ: ಬಿಜೆಪಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ
ಬೆಂಗಳೂರು, ಫೆ.4: ಪೆಹಲ್ಗಾಮ್ ದಾಳಿಯಿಂದಾಗಿ ಈ ದೇಶದ 26 ಜನ ಅಮಾಯಕರು ಪ್ರಾಣತೆತ್ತರು. ಆಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಯಾಕೆ ಘೋಷಿಸಲಿಲ್ಲ. ಭಾರತದ ಗಡಿಯೊಳಗೆ ಭಯೋತ್ಪಾದಕರನ್ನು ಬಿಟ್ಟವರ್ಯಾರು? ಅವರು ಹೇಗೆ ಬಂದರು ಎಂದು...