ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯತ ನಮಃ.. "ಅರಿದು ಮಾಡದ ಭಕ್ತಿ ಭವಕ್ಕೆ ತಂದಿತ್ತು.. ಅದೆಂತೆಂದಡೆ ಫಲ ಭೋಗಂಗಳ ಬಯಸುವನಾಗಿ ಫಲವನುಂಡು ಮರಳಿ ಭವಕ್ಕೆ ಬಹನಾಗಿ ಇದು ಕಾರಣ ಅರಿದು ಮುಕ್ತಿಯ ಹಡೆವಡೆ ಅನುಭವವೇ ಬೇಕು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.. ✍️ ಶರಣ ಉರಿಲಿಂಗಪೆದ್ದಿಗಳ ವಚನ.. ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
ಶರಣ ಸಾಹಿತ್ಯ - ಓಂ ಶ್ರೀ ಗುರು ಬಸವ ಲಿಂಗಾಯ ನಮಃ ಉರಿಆಂಗಷೆದ್ದಿ | ೨೦ಣ ಓಂ ಶ್ರೀ ಗುರು ಬಸವ ಲಿಂಗಾಯ ನಮಃ ಉರಿಆಂಗಷೆದ್ದಿ | ೨೦ಣ - ShareChat