ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯನಮಃ.. "ಅನ್ನದಾನಿ, ವಸ್ತ್ರದಾನಿ, ಹಿರಣ್ಯದಾನಿಗಳ ಮನೆಯ ಬಾಗಿಲ ಕಾದಿಪ್ಪರಯ್ಯಾ ಬಹುವಿಧದ ವೇಷಧಾರಿಗಳು. ``ವಯೋವೃದ್ಧಾಸ್ತಪೋವೃದ್ಧಾ ವೇದವೃದ್ಧಾ ಬಹುಶ್ರುತಾಃ ಸರ್ವೇ ತೇ ದಾನಿವೃದ್ಧಸ್ಯ ದ್ವಾರೇ ತಿಷ್ಠಂತಿ ಕಿಂಕರಾಃ _ಎಂದುದಾಗಿ ದೈನ್ಯವ ಬಿಟ್ಟಿಪ್ಪ ನಿರಾಭಾರಿಯ ತೋರಿ ಬದುಕಿಸಾ ಕೂಡಲಚೆನ್ನಸಂಗಮದೇವಾ.. ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳//
ಬಸವಣ್ಣನವರ ವಚನಗಳು - ShareChat