ShareChat
click to see wallet page
search
ಜೇಡರ ದಾಸಿಮಯ್ಯ ನವರ ವಚನ.. #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ತೆರಿಗೆ ಕಟ್ಟುವುದನ್ನು ತಪ್ಪಿಸಿದಾಗ ಹರಿದ ಗೋಣಿಯಲ್ಲೊಬ್ಬ ಕಳವೆಯ ತುಂಬಿದ್ದ ಇರುಳೆಲ್ಲಾ ನಡೆದನಾ ಸುಂಕಕಂಜಿ ಕಳವೆಯೆಲ್ಲಾ ಹೋಗಿ ಬರಿಗೋಣಿ ಉಳಿಯಿತ್ತು ! ಅಳಿಮನದವನ ಭಕ್ತಿ ಇಂತಾಯಿತ್ತು ! ರಾಮನಾಥ . - ಜೇಡರ ದಾಸಿಮಯ್ಯ - ShareChat