"ಹೊತ್ತಾರೆ ಎದ್ದು, ಅಗ್ಘವಣಿ ಪತ್ರೆಯ ತಂದು, ಹೊತ್ತು ಹೋಗದ ಮುನ್ನ ಪೂಜಿಸು ಲಿಂಗವ. ಹೊತ್ತು ಹೋದ ಬಳಿಕ ನಿನ್ನನಾರು ಬಲ್ಲರು??? ಹೊತ್ತು ಹೋಗದ ಮುನ್ನ, ಮೃತ್ಯುವೊಯ್ಯದ ಮುನ್ನ ತೊತ್ತುಗೆಲಸವ ಮಾಡು ಕೂಡಲಸಂಗಮದೇವನ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು


