"ಗೀಜಗನ ಗೂಡು, ಕೋಡಗದಣಲ ಸಂಚ, ಬಾದುಮನ ಮದುವೆ, ಬಾವಲ ಬಿದ್ದಿನಂತೆ ಜೂಜುಗಾರನ ಮಾತು. ಬೀದಿಯ ಗುಂಡನ ಸೊಬಗು ಓಡಿನೊಳಗಗೆಯ ಹೊಯ್ದಂತೆ ಕಾಣಿರೋ. ಶಿವನಾದಿ ಅಂತುವನರಿಯದವನ ಭಕ್ತಿ ಸುಖಶೋಧನೆಗೆ ಮದ್ದ ಕೊಂಡಂತೆ, ಕೂಡಲಸಂಗಮದೇವಾ.. ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ವಚನಗಳು


