ShareChat
click to see wallet page
search
"ದಿಟವ ಮಾಡಿ ಪೂಜಿಸಿದರೆ ಸಟೆಯ ಮಾಡಿ ಕಳೆವೆ, ಸಟೆಯ ಮಾಡಿ ಪೂಜಿಸಿದರೆ ದಿಟವ ಮಾಡಿ ಕಳೆವೆ! ಏನೆಂಬೆ, ಎಂತೆಂಬೆ??? ಸುಖಕ್ಕೆ ತುಂಬಿದ ದೀವಿಗೆ ಮನೆಯೆಲ್ಲವ ಸುಟ್ಟಂತೆ ಆನು ಮಾಡಿದ ಭಕ್ತಿ ಎನಗಿಂತಾಯಿತ್ತು, ಕೂಡಲಸಂಗಮದೇವಾ! ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು
ಶರಣ ಸಾಹಿತ್ಯ - ShareChat