"ವ್ಯಾಧನೊಂದು ಮೊಲನ ತಂದರೆ ಸಲುವ ಹಾಗಕ್ಕೆ ಬಿಲಿವರಯ್ಯ.. "ನೆಲನಾಳ್ದನ ಹೆಣನೆಂದರೆ ಒಂದಡಕೆಗೆ ಕೊಂಬವರಿಲ್ಲ ನೋಡಯ್ಯ.. "ಮೊಲನಿಂದ ಕರಕಷ್ಟ ನರನ ಬಾಳುವೆ! ಸಲೆ ನಂಬೋ ನಮ್ಮ ಕೂಡಲಸಂಗಮದೇವನ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ


