ShareChat
click to see wallet page
search
"ಕಾಯವೆಂಬ ಘಟಕ್ಕೆ ಚೈತನ್ಯವೆ ಸಯಿದಾನ, ಸಮತೆಯೆಂಬ ಜಲ, ಕರಣಾದಿಗಳೆ ಶ್ರವಣ; ಜ್ಞಾನವೆಂಬಗ್ನಿಯನಿಕ್ಕಿ, ಮತಿಯೆಂಬ ಸಟ್ಟುಗದಲ್ಲಿ ಘಟ್ಟಿಸಿ ಪಾಕಕ್ಕೆ ತಂದು, ಭಾವದಲ್ಲಿ ಕುಳ್ಳಿರಿಸಿ ಪರಿಣಾಮದೋಗರವ ನೀಡಿದರೆ ಕೂಡಲಸಂಗಮ ದೇವಂಗೆ ಆರೋಗಣೆಯಾಯಿತ್ತು.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ।। २४ श्री युरु बसवलिंगाय नमः ।। लिंपयतधर्मरसस्थएकक्ह्वत्मबसवुष्प ।। २४ श्री युरु बसवलिंगाय नमः ।। लिंपयतधर्मरसस्थएकक्ह्वत्मबसवुष्प - ShareChat