ShareChat
click to see wallet page
search
"ಅಡವಿಯಲೊಬ್ಬ ಕಡು ನೀರಡಿಸಿ, ಎಡೆಯಲ್ಲಿ ನೀರ ಕಂಡಂತಾತ್ತಯ್ಯಾ. ಕುರುಡ ಕಣ್ಣ ಪಡೆದಂತೆ, ಬಡವ ನಿಧಾನವ ಹಡೆದಂತಾತ್ತಯ್ಯಾ. ನಮ್ಮ ಕೂಡಲಸಂಗನ ಶರಣರ ಬರವೆನ್ನ ಪ್ರಾಣ ಕಂಡಯ್ಯಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ShareChat