ShareChat
click to see wallet page
search
"ಇಟ್ಟಯ ಹಣ್ಣ ನರಿ ತಿಂದು ಸೃಷ್ಟಿ ತಿರುಗಿತೆಂಬಂತೆ, ಮಟ್ಟಿಯನಿಟ್ಟ ದ್ವಿಜರ ಮಾತದೇಕೆ??? ಹಗಲುಗಾಣದ ಗೂಗೆ ಇರುಳಾಯಿತ್ತೆಂದರೆ ಜಗಕ್ಕೆ ಯಿರುಳಪ್ಪುದೆ ಮರುಳೆ??? ಹೋಮದ ನೆವದಿಂದ ಹೋತನ ಕೊಂದು ತಿಂಬ ಅನಾಮಿಕರೊಡನಾಡಿ ಗೆಲುವುದೇನು ಕೂಡಲಸಂಗಮದೇವ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ವಚನಗಳು - ಬಸವಣ್ಣ  ಕರ್ನಾಟಕದ ಸಾಂಸ್ಕೃತಿಕ ನಾಯಕ ವಶ್ವಗುರು ೊ ಬಸವಣ್ಣ  ಕರ್ನಾಟಕದ ಸಾಂಸ್ಕೃತಿಕ ನಾಯಕ ವಶ್ವಗುರು ೊ - ShareChat