"ನಡೆಯಲರಿಯದೆ, ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು??? ಅವರ ಸುಖವೆನ್ನ ಸುಖ. ಅವರ ದುಃಖವೆನ್ನ ದುಃಖ! ಕೂಡಲಸಂಗನ ಶರಣರ ಮನನೊಂದರೆ ಆನು ಬೆಂದೆನಯ್ಯಾ! ✍️ ವಿಶ್ವಗುರು ಬಸವಣ್ಣ ನವರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


