ShareChat
click to see wallet page
search
"ನಡೆಯಲರಿಯದೆ, ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು??? ಅವರ ಸುಖವೆನ್ನ ಸುಖ. ಅವರ ದುಃಖವೆನ್ನ ದುಃಖ! ಕೂಡಲಸಂಗನ ಶರಣರ ಮನನೊಂದರೆ ಆನು ಬೆಂದೆನಯ್ಯಾ! ✍️ ವಿಶ್ವಗುರು ಬಸವಣ್ಣ ನವರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
//🌳ವಚನ ಸಾಹಿತ್ಯ 🌳// - ఓంశ్చిగురు బనవ లింగాయి నమః ఓంశ్చిగురు బనవ లింగాయి నమః - ShareChat