"ಭಕ್ತಿಯಿಲ್ಲದ ಬಡವ ನಾನಯ್ಯಾ.. "ಕಕ್ಕಯ್ಯನ ಮನೆಯಲ್ಲೂ ಬೇಡಿದೆ.. "ಚೆನ್ನಯ್ಯನ ಮನೆಯಲ್ಲೂ ಬೇಡಿದೆ.. "ದಾಸಯ್ಯನ ಮನೆಯಲ್ಲೂ ಬೇಡಿದೆ.. ಎಲ್ಲ ಪುರಾತರು ನೆರೆದು ಭಕ್ತಿಭಿಕ್ಷವನಿಕ್ಕಿದಡೆ ಎನ್ನ ಪಾತ್ರೆ ತುಂಬಿತ್ತು, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳//


