ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಆಸೆಯೆಂಬುದು ಆರಾರನು ಕೆಡಿಸದಯ್ಯ??? ಸೀಮೆ ಭೂಮಿಗಾಸೆಗೈದು ಮಡಿದ ರಾಜರ ಹೇಳೆಂದರೊಂದು ಕೋಟ್ಯಾನುಕೋಟಿ. ಹೊನ್ನು ಹೆಣ್ಣಿಂಗೆ ಆಸೆಗೈದು ಮಡಿದವರ ಹೇಳೆಂದರೊಂದು ಕೋಟ್ಯಾನುಕೋಟಿ. ಹೆಣ್ಣು ವಿಷಯಕ್ಕೆ ಆಸೆಗೈದು ಮಡಿದವರೊಂದು ಕೋಟ್ಯಾನುಕೋಟಿ. ಹೊನ್ನು ಹೆಣ್ಣು ಮಣ್ಣಿಗೆ ಆಸೆಗೈದು ಮಡಿದವರ ಕಾಂಬೆನಲ್ಲದೆ, ನಿನಗಾಡಿ ನಿರಾಸಕ್ತರಾಗಿ ಸತ್ತವರನಾರನೂ ಕಾಣೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.. ✍🏻 ಶರಣ ಹೇಮಗಲ್ಲ ಹಂಪನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ಬಸವಾದಿ ಶರಣ ಶರಣೆಯರು - L0EI~ ಹೇಮಗಲ್ಲ ಹಂಪ மசu L0EI~ ಹೇಮಗಲ್ಲ ಹಂಪ மசu - ShareChat