ShareChat
click to see wallet page
search
"ದೇವಸಹಿತ ಭಕ್ತ ಮನೆಗೆ ಬಂದಡೆ ಕಾಯಕವಾವುದೆಂದು ಬೆಸಗೊಂಡಡೆ ನಿಮ್ಮಾಣೆ ! ನಿಮ್ಮ ಪುರಾತರಾಣೆ! ತಲೆದಂಡ! ತಲೆದಂಡ!! ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಸಿದಡೆ ನಿಮ್ಮ ರಾಣಿವಾಸದಾಣೆ! ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ವಚನಗಳು
ಬಸವಣ್ಣನವರ ವಚನಗಳು - ShareChat