ಶ್ರೀ ಗುರು ಬಸವ ಲಿಂಗಾಯ ನಮಃ.. "ಅಲ್ಲಲ್ಲಿಯ ಶರಣರು ಅಲ್ಲಲ್ಲಿಯೇ ನಿಲಲು, ಅಲ್ಲಲ್ಲಿಯ ಭಕ್ತಿ ಅಲ್ಲಲ್ಲಿಯೆ ಅಡಗಿತ್ತು. ಅಲ್ಲಲ್ಲಿಯ ಕಾಯವಲ್ಲಲ್ಲಿಯೆ ಸಂದು ನಾನು ಅಲ್ಲಲ್ಲಿಯೆ ಅಡಗಿಯಾನು ಅನುಮಿಷ ದೃಷ್ಟಿಯುಳ್ಳವಳಾದೆನು. ಅಲ್ಲಲ್ಲಿಯೇ ಭ್ರಮಿಸಲು ಭ್ರಮೆಯಡಗಿ ಸಂಗಯ್ಯನಲ್ಲಿ ಮುಖವರಿತೆನಯ್ಯ ಬಸವಪ್ರಭುವೆ.. ✍️ ಗಂಗಾಂಬಿಕೆ ತಾಯಿಯವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು


