ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಅಲ್ಲಲ್ಲಿಯ ಶರಣರು ಅಲ್ಲಲ್ಲಿಯೇ ನಿಲಲು, ಅಲ್ಲಲ್ಲಿಯ ಭಕ್ತಿ ಅಲ್ಲಲ್ಲಿಯೆ ಅಡಗಿತ್ತು. ಅಲ್ಲಲ್ಲಿಯ ಕಾಯವಲ್ಲಲ್ಲಿಯೆ ಸಂದು ನಾನು ಅಲ್ಲಲ್ಲಿಯೆ ಅಡಗಿಯಾನು ಅನುಮಿಷ ದೃಷ್ಟಿಯುಳ್ಳವಳಾದೆನು. ಅಲ್ಲಲ್ಲಿಯೇ ಭ್ರಮಿಸಲು ಭ್ರಮೆಯಡಗಿ ಸಂಗಯ್ಯನಲ್ಲಿ ಮುಖವರಿತೆನಯ್ಯ ಬಸವಪ್ರಭುವೆ.. ✍️ ಗಂಗಾಂಬಿಕೆ ತಾಯಿಯವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು
ಬಸವಣ್ಣನವರ ವಚನಗಳು - ಓಂ ಶ್ರೀ ಗುರು ಬಸವ లింగాయి నమః ಓಂ ಶ್ರೀ ಗುರು ಬಸವ లింగాయి నమః - ShareChat