"ಸೆಟ್ಟಿಯೆಂದೆಂಬೆನೆ ಸಿರಿಯಾಳನ??? ಮಡಿವಾಳನೆಂದೆಂಬೆನೆ ಮಾಚಯ್ಯನ??? ಡೋಹಾರನೆಂದೆಂಬೆನೆ ಕಕ್ಕಯ್ಯನ??? ಮಾದಾರನೆಂದೆಂಬೆನೆ ಚೆನ್ನಯ್ಯನ??? ಆನು ಹಾರುವನೆಂದರೆ ಕೂಡಲಸಂಗಯ್ಯ ನಗುವನಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು