ShareChat
click to see wallet page
search
"ಹಾವಿನ ಬಾಯ ಕಪ್ಪೆ ಹಸಿದು ಹಾರುವ ನೊಣಕ್ಕೆ ಆಸೆ ಮಾಡುವಂತೆ, ಶೂಲವನೇರುವ ಕಳ್ಳನು ಹಾಲು ತುಪ್ಪವ ಕುಡಿದು ಮೇಲೇಸು ಕಾಲ ಬದುಕುವನೋ??? ಕೆಡುವಡಲ ನಚ್ಚಿ, ಕಡು ಹುಸಿಯನೇ ಹುಸಿದು, ಒಡಲ ಹೊರೆವರ ಕೂಡಲಸಂಗಮದೇವ ನೊಯ್ಯನಲ್ಲ ಕಾಣಿರಣ್ಣ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ShareChat