*💥🔴2023-25 ಉತ್ತೀರ್ಣರಿಗೆ ಗುಡ್ ನ್ಯೂಸ್: ಯುವನಿಧಿ ಯೋಜನೆ ಅರ್ಜಿ ಸಲ್ಲಿಕೆ ಶುರು*
https://www.sathyapathanewsplus.com/post/yuvanidhi-yojana-application-invited-karnataka-2026
*👉🥏 ನಮ್ಮ ಅಧಿಕೃತ WhatsApp ಗ್ರೂಪ್ಗ ಈಗಲೇ ಸೇರಿ!* https://tinyurl.com/4f3w9u4h
*⭕YouTube*
https://tinyurl.com/mpu6k6be
#news #🎓 ಪರೀಕ್ಷೆ/ಉದ್ಯೋಗ ಸೂಚನೆ 🎓 #💯ಎಕ್ಸಾಮ್ ಪ್ರಶ್ನೋತ್ತರ 💯 #🧠 ಸಾಮಾನ್ಯ ಜ್ಞಾನ & ಕರೆಂಟ್ ಅಫೇರ್ಸ್ 🧠 #👍 ಸ್ಪರ್ಧಾ ಸ್ಫೂರ್ತಿ 👍

2023-25 ಉತ್ತೀರ್ಣರಿಗೆ ಗುಡ್ ನ್ಯೂಸ್: ಯುವನಿಧಿ ಯೋಜನೆ ಅರ್ಜಿ ಸಲ್ಲಿಕೆ ಶುರು
ಬೆಂಗಳೂರು: 2023, 2024 ಹಾಗೂ 2025ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವಿ ಉತ್ತೀರ್ಣರಾದ ನಿರುದ್ಯೋಗಿ ಯುವಕರಿಗಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಪದವಿ ಪಡೆದಿದ್ದು 6 ತಿಂಗಳಾದರೂ ಸರ್ಕಾರಿ, ಖಾಸಗಿ ಅಥವಾ ಸ್ವಯಂ ಉದ್ಯೋಗ ಹೊಂದಿಲ್ಲದವರು ಹಾಗೂ ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಆಸಕ್ತರು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಸೇವಾ ಸಿಂಧು ಪೋರ್ಟಲ್ http://sevasindhugs.karnataka.gov.in� ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದು.

