ಶ್ರೀ ಗುರು ಬಸವ ಲಿಂಗಾಯನಮಃ.. "ನೆರೆಮನೆಯಲ್ಲಿ ಸಿರಿಯಿರ್ದಡೆ ಕಾರಣವೇನು??? ಪುರಾತನರ ವಚನ ವಚಿಸಿದಲ್ಲಿ ಫಲವೇನು??? ವಚನದಂತೆ ತಾನಿಲ್ಲ, ತನ್ನಂತೆ ವಚನವಿಲ್ಲ. ಮೂಗಿಲ್ಲದವರು ಕನ್ನಡಿಯ ನೋಡಿದಡೆ, ಶೃಂಗಾರ ಮೆರೆವುದೆ, ದೇವರಾಯ ಸೊಡ್ಡಳಾ??? ✍️ ಸೊಡ್ಡಳ ಬಾಚರಸ ರವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು


