ShareChat
click to see wallet page
search
ವಿಶ್ವಗುರು ಬಸವಣ್ಣನವರ ವಚನ.. #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳//
ಶರಣ ಸಾಹಿತ್ಯ - ಅಯ್ಯಾ ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ಞಾನವೆಂಬ ವಾಹನವಾಗಿರ್ದೆ ಕಾಣಾ . ಅಯ್ಯಾ ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ ಕಾಣಾ ಿ అయ్య ನೀನು ಆಕಾರವಾಗಿರ್ದಲ್ಲಿ ನಾನು ವೃಷಭನೆಂಬ ವಾಹನವಾಗಿರ್ದೆ ಕಾಣಾ అయ్య ನೀನೆನ್ನ' ಭವವಕೊಂದೆಹೆನೆಂದು ಜಂಗಮಲಾಂಛನವಾಗಿ ಬಂದಡೆ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ ವಿಶ್ವಗುರು ಬಸವಣ್ಣ నవ 9 ಅಯ್ಯಾ ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ಞಾನವೆಂಬ ವಾಹನವಾಗಿರ್ದೆ ಕಾಣಾ . ಅಯ್ಯಾ ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ ಕಾಣಾ ಿ అయ్య ನೀನು ಆಕಾರವಾಗಿರ್ದಲ್ಲಿ ನಾನು ವೃಷಭನೆಂಬ ವಾಹನವಾಗಿರ್ದೆ ಕಾಣಾ అయ్య ನೀನೆನ್ನ' ಭವವಕೊಂದೆಹೆನೆಂದು ಜಂಗಮಲಾಂಛನವಾಗಿ ಬಂದಡೆ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ ವಿಶ್ವಗುರು ಬಸವಣ್ಣ నవ 9 - ShareChat