"ಉದಯದ ಮಾಗಿಯ ಬಿಸಿಲು ಅಂಗಕ್ಕೆ ಹಿತವಾಯಿತ್ತು: ಮಧ್ಯಾಹ್ನದ ಬಿಸಿಲು ಅಂಗಕ್ಕೆ ಕರ ಕಠಿಣವಾಯಿತ್ತು! ಮೊದಲಲ್ಲಿ ಲಿಂಗಭಕ್ತಿ ಹಿತವಾಯಿತ್ತು: ಕಡೆಯಲ್ಲಿ ಜಂಗಮಭಕ್ತಿ ಕಠಿಣವಾಯಿತ್ತು! ಇದು ಕಾರಣ ಕೂಡಲಸಂಗಮದೇವನವರ ಬಲ್ಲನಾಗಿ ಒಲ್ಲನಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


