"ಆಸೆಯುಳ್ಳವಂಗೆ ಮಾಟಕೂಟವಲ್ಲದೆ,
ನಿರಾಸೆಯುಳ್ಳವಂಗೆ ಮಾಟಕೂಟವೇಕೆ??? ಮನಪರಿಣಾಮಿಗೆ ಮತ್ಸರವೇಕೆ??? ಸುತ್ತಿದ ಮಾಯಾಪ್ರಪಂಚವ ಜರಿದವಂಗೆ ಅಂಗನೆಯರ ಹಿಂದು ಮುಂದೆ ತಿರುಗಲೇಕೆ??? ಅಮುಗೇಶ್ವರನೆಂಬ ಲಿಂಗವನರಿದವಂಗೆ ಅಷ್ಟವಿಧಾರ್ಚನೆ ಷೋಡಶೋಪಚಾರದ ಹಂಗೇಕೆ.. ✍️ ಅಮುಗೆ ರಾಯಮ್ಮನವರ ವಚನ.. ಶರಣು ಶರಣಾರ್ಥಿಗಳು.. ಸಮಗ್ರ ವಚನ ಸಂಪುಟ: 5 ವಚನದ ಸಂಖ್ಯೆ: 604 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು


