ಶ್ರೀ ಗುರು ಬಸವ ಲಿಂಗಾಯ ನಮಃ.. "ಅಂಗದಲ್ಲಿ ಆಚಾರವ ತೋರಿದ ಆ ಆಚಾರವೇ ಲಿಂಗವೆಂದರುಹಿದ. ಪ್ರಾಣದಲ್ಲಿ ಅರಿವ ನೆಲೆಗೊಳಿಸಿದ; ಅರಿವೆ ಜಂಗಮವೆಂದು ತೋರಿದ. ಚೆನ್ನಮಲ್ಲಿಕಾರ್ಜುನನ ಹೆತ್ತ ತಂದೆ ಸಂಗನಬಸವಣ್ಣನು ಎನಗೀ ಕ್ರಮವನರುಹಿದನಯ್ಯ ಪ್ರಭುವೆ.. ✍🏻 ಅಕ್ಕಮಹಾದೇವಿಯವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು


