ShareChat
click to see wallet page
search
ಬಸವ ಬೆಳಗಿನ ಶರಣು ಶರಣಾರ್ಥಿಗಳು!🙏🏻 "ಹಸಿದಡೆ ಉಣಬಹುದೆ ನಸುಗುನ್ನಿ ತುರುಚಿಯನು??? ಅವಸರಕಿಲ್ಲದ ದೊರೆಗೆ ಅರ್ಥವಿದ್ದಲ್ಲಿ ಫಲವೇನು??? ಸಾಣೆಯ ಮೇಲೆ ಶ್ರೀಗಂಧವ ತೇವರಲ್ಲದೆ ಇಟ್ಟಿಗೆಯ ಮೇಲೆ ತೇಯಬಹುದೆ??? ರಂಭೆಯ ನುಡಿ ಸಿಂಬಿಗೆ ಶೃಂಗಾರವೆ??? ಜ್ಞಾನಿಯ ಕೂಡೆ ಜ್ಞಾನಿ ಮಾತನಾಡುವನಲ್ಲದೆ ಅಜ್ಞಾನಿಯ ಕೂಡೆ ಜ್ಞಾನಿ ಮಾತನಾಡುವನೆ??? ಸರೋವರ ದೊಳಗೊಂದು ಕೋಗಿಲೆ ಸ್ವರಗೆಯ್ಯುತ್ತಿದ್ದಡೆ ಕೊಂಬಿನ ಮೇಲೊಂದು ಕಾಗೆ ಕರ್ರೆನ್ನದೆ??? ಅಂತೆ ಇದ್ದತ್ತು. ಬರದಲ್ಲಿ ಬರಡ ಕರೆದೆಹೆನೆಂದು, ಕಂದಲ ಕೊಂಡು ಹೋದರೆ, ಕಂದಲೊಡೆದು ಕೈ ಮುರಿದಂತಾಯಿತ್ತು ಗುಹೇಶ್ವರಾ.. ✍ ಅಲ್ಲಮಪ್ರಭು ವಚನ.. ಸ.ವ.ಸಂ:೨ ವ.ಸಂ:೩೧೫ #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ಅಲ್ಲವು ಪ್ರಭು ಅಲ್ಲವು ಪ್ರಭು - ShareChat