ShareChat
click to see wallet page
search
"ಬೆಲ್ಲವ ತಿಂದ ಕೋಡಗದಂತೆ ಸಿಹಿಯ ನೆನೆಯದಿರಾ, ಮನವೆ, ಕಬ್ಬ ತಿಂದ ನರಿಯಂತೆ ಹಿಂದಕ್ಕೆಳಸದಿರಾ, ಮನವೆ. ಗಗನವನಡರಿದ ಕಾಗೆಯಂತೆ ದೆಸೆದಸೆಗೆ ಹಂಬಲಿಸದಿರಾ, ಮನವೆ. ಕೂಡಲಸಂಗನ ಶರಣರ ಕಂಡು ಲಿಂಗವೆಂದೆ ನಂಬು, ಮನವೆ.. ✍🏻 ವಿಶ್ವ ಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು
ಶರಣ ಸಾಹಿತ್ಯ - ಒಂಶೀ ೧೦ು ಬನಮಅಂ೧ಯ ನಮಃ Il  ಒಂಶೀ ೧೦ು ಬನಮಅಂ೧ಯ ನಮಃ Il - ShareChat