ShareChat
click to see wallet page
search
"ಕಲ್ಲ ಮನೆಯ ಮಾಡಿ.. ಕಲ್ಲ ದೇವರ ಮಾಡಿ.. ಆ ಕಲ್ಲು ಕಲ್ಲ ಮೇಲೆ ಕೆಡೆದಡೆ ದೇವರೆತ್ತ ಹೋದರೊ??? ಲಿಂಗಪ್ರತಿಷ್ಠೆಯ ಮಾಡಿದವಂಗೆ ನಾಯಕನರಕ ಗುಹೇಶ್ವರಾ.. ✍️ ಅಲ್ಲಮಪ್ರಭುಗಳ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ವಚನಗಳು - ಅನುಭವ ಮಂಟಪ್ ಅನುಭವ ಮಂಟಪ್ - ShareChat