ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಇಚ್ಛೆಯಲ್ಲಿ ನಡೆವ ಅಚ್ಚಿಗಬಡುವ ತುಚ್ಛರಿಗೆ ಎಂತಪ್ಪುದಯ್ಯ ಶಿವಭಕ್ತಿ? ಸಾಕ್ಷಾತ್ ಇದು ನಿಶ್ಚಯವೆಂದರಿದು ನಂಬದನ್ನಬರ ಮಾತಿನ ಬೂತುಗಳಿಗೆ, ಭ್ರಾಂತುಳ್ಳ ಚಿತ್ತರಿಗೆ ನಿತ್ಯ ಶಿವಭಕ್ತಿ ಎಂತಪ್ಪುದಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನ.. ✍🏻 ಬಸವ ಯೋಗಿ ಸಿದ್ಧರಾಮೇಶ್ವರರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ಓಂ ಶ್ರೀ ಗುರು ಬಸವ ಲಿಂಗಾಯ ನಮಃ ಬಸವ ಯೋಗಿ ಸಿದ್ದರಾಮೇಶ್ವರರು  ಓಂ ಶ್ರೀ ಗುರು ಬಸವ ಲಿಂಗಾಯ ನಮಃ ಬಸವ ಯೋಗಿ ಸಿದ್ದರಾಮೇಶ್ವರರು - ShareChat