"ವೇದಶಾಸ್ತ್ರ ಆಗಮ ಪುರಾಣಂಗಳೆಲ್ಲವು ಕೊಟ್ಟಣವ ಕುಟ್ಟಿದ ನುಚ್ಚು ತೌಡು ಕಾಣಿ ಭೋ! "ಅವ ಕುಟ್ಟಲೇಕೆ ಕುಸುಕಲೇಕೆ??? "ಅತ್ತಲಿತ್ತ ಹರಿವ ಮನದ ಶಿರವನರಿದಡೆ ಬಚ್ಚ ಬರಿಯ ಬಯಲು ಚೆನ್ನಮಲ್ಲಿಕಾರ್ಜುನ.. ✍️ ಅಕ್ಕಮಹಾದೇವಿಯವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು


