ಶ್ರೀ ಗುರು ಬಸವ ಲಿಂಗಾಯ ನಮಃ.. "ವ್ಯಾಧನಂತೆ ಜಾಲಗಾರನಂತೆ ಹೇಮಚೋರನಂತೆ ಇಂತೀ ಗಾಹುಗಳ್ಳರಂತೆ ಮಾತಿನಲ್ಲಿ ಬ್ರಹ್ಮವ ನುಡಿದು ಸರ್ವ ಸಂಸಾರದಲಿ ಏಳುತ್ತ ಮುಳುಗುತ್ತ ಬೇವುತ್ತ ನೋವುತ್ತ ಮತ್ತೆ ಬ್ರಹ್ಮದ ಸುಮ್ಮಾನದ ಸುಖಿಗಳೆಂತಪ್ಪರೊ??? ಇಂತು ನುಡಿಯಬಾರದು ಸಮಯವ ಬಿಡಬಾರದು ಕ್ರೀಯ ಅರಿದು ಮರೆಯಬಾರದು ಜ್ಞಾನವ. ಇಂತೀ ಭೇದವನರಿದು ಹರಿದವಗಲ್ಲದೆ ಕಾಲಕರ್ಮವಿರಹಿತ ತ್ರಿಪುರಾಂತಕ ಲಿಂಗವು ಸಾಧ್ಯವಿಲ್ಲ.. ✍🏻 ಕೀಲಾರದ ಭೀಮಣ್ಣ ನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳//


