ShareChat
click to see wallet page
search
"ಭಕ್ತ ಭಕ್ತನ ಮನೆಗೆ ಬಂದಡೆ, ಭೃತ್ಯಾಚಾರವ ಮಾಡಬೇಕು. ಕರ್ತನಾಗಿ ಕಾಲ ತೊಳೆಸಿಕೊಂಡಡೆ ಹಿಂದೆ ಮಾಡಿದ ಭಕ್ತಿಗೆ ಹಾನಿ. ಲಕ್ಕಗಾವುದ ದಾರಿಯ ಹೋಗಿ ಭಕ್ತನು ಭಕ್ತನ ಕಾಂಬುದು ಸದಾಚಾರ. ಅಲ್ಲಿ ಕೂಡಿ ದಾಸೋಹವ ಮಾಡಿದಡೆ ಕೂಡಿಕೊಂಬನು ನಮ್ಮ ಕೂಡಲಸಂಗಯ್ಯ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ೨೦೨೦೦೦ 0095 ೨೦೨೦೦೦ 0095 - ShareChat