ಶೇರ್ ಚಾಟ್ ಕನ್ನಡ
655K views • 5 years ago
ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರು. ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳಮಾಚಯ್ಯ ಮುಂತಾದ ಶಿವಶರಣರ ಕಾಲದಲ್ಲಿಯೇ ಜೀವಿಸಿದ್ದ ಜಗಜ್ಯೋತಿ ಬಸವಣ್ಣನವರ ಪ್ರಭಾವದ ಕಾರಣ ಆ ಕಾಲವನ್ನು ಬಸವಯುಗವೆಂದೇ ಕರೆಯುತ್ತಾರೆ. ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಶುಭಾಶಯಗಳು 💐💐 #🙏ಬಸವ ಜಯಂತಿ
5034 likes
357 comments • 9341 shares