ShareChat
click to see wallet page
search
ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರು. ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳಮಾಚಯ್ಯ ಮುಂತಾದ ಶಿವಶರಣರ ಕಾಲದಲ್ಲಿಯೇ ಜೀವಿಸಿದ್ದ ಜಗಜ್ಯೋತಿ ಬಸವಣ್ಣನವರ ಪ್ರಭಾವದ ಕಾರಣ ಆ ಕಾಲವನ್ನು ಬಸವಯುಗವೆಂದೇ ಕರೆಯುತ್ತಾರೆ. ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಶುಭಾಶಯಗಳು 💐💐 #🙏ಬಸವ ಜಯಂತಿ
🙏ಬಸವ ಜಯಂತಿ - ಬಸವ ಜಯಂತಿ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಶುಭಾಶಯಗಳು ShareChat - ShareChat