ಕೃಷ್ಣ ᥫ᭡
#💔ಕನ್ನಡ ಕಿರುತೆರೆಯ ಪ್ರಸಿದ್ಧ ಹಿರಿಯ ನಟ ಇನ್ನಿಲ್ಲ 😭 ಗದಗ: 'ಮಂಗಳ ಗೌರಿ ಮದುವೆ' ಧಾರಾವಾಹಿ ಖ್ಯಾತಿಯ ಕಿರುತೆರೆ ಹಾಗೂ ರಂಗಭೂಮಿ ಕಲಾವಿದ, ಹಿರಿಯ ನಟ ವಿಜಯಕುಮಾರ್ ಜಿತೂರಿ ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಸೋಮವಾರ (ಆಗಸ್ಟ್ 10) ಸಂಜೆ ಗದಗದ ಬೆಟಗೇರಿಯಲ್ಲಿ ಕೊನೆಯುಸಿರೆಳೆದಿದ್ದಾರೆ