Sadhguru Kannada
ಚಿಕ್ಕಬಳ್ಳಾಪುರ ಸಮೀಪದ “ಸದ್ಗುರು ಸನ್ನಿಧಿ ಬೆಂಗಳೂರು“ನಲ್ಲಿ ನಾಗರಪಂಚಮಿಯು ಒಂದು ವಿಶೇಷವಾದ ಮತ್ತು ಅತ್ಯಂತ ಮಂಗಳಕರವಾದ ದಿನವಾಗಿದ್ದು, ನಾಗನ ಅನುಗ್ರಹವನ್ನು ಪಡೆಯಲು ಒಂದು ಉತ್ತಮ ಅವಕಾಶವಾಗಿದೆ.
ಸದ್ಗುರುಗಳು ರೂಪಿಸಿರುವ ಈ ಶಕ್ತಿಯುತ ಆಚರಣೆಗಳಲ್ಲಿ ಖುದ್ದಾಗಿ ಪಾಲ್ಗೊಂಡು, ಅದರ ಅನುಭವವನ್ನು ಪಡೆಯಿರಿ ಮತ್ತು ನಾಗನಿಗೆ ಪವಿತ್ರವಾದ ಅರ್ಪಣೆಗಳನ್ನು ಮಾಡಿ.
ಈ ಸಂಜೆಯು ನಾಗ ಅಭಿಷೇಕ, ಸಾಂಸ್ಕೃತಿಕ ಪ್ರದರ್ಶನಗಳು ಮತ್ತು ಜಾತ್ರೆಯನ್ನು ಒಳಗೊಂಡಿರುತ್ತದೆ. ದಿನವಿಡೀ ಅರ್ಪಣೆಗಳು ಲಭ್ಯವಿರುತ್ತವೆ.
ಖುದ್ದಾಗಿ ಪಾಲ್ಗೊಳ್ಳಲು ನೋಂದಾಯಿಸಿ ಅಥವಾ ಅರ್ಪಣೆ ಮಾಡಲು ಭೇಟಿ ನೀಡಿ: http://bhairavi.co/nagapanchami-kan
#ishakannada #ನಾಗ ಪಂಚಮಿ #ನಾಗರಪಂಚಮಿ ಶುಭಾಶಯಗಳು #festival #sadhguru