#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಜಾತಿ, ಒಂದೇ ಮತ, ಒಬ್ಬನೇ ದೇವರು' ಎಂದು ಸಾರಿದ ಮಹಾನ್ ಸಮಾಜ ಸುಧಾರಕರು, ಯುಗಪುರುಷರಾದ ಶ್ರೀ ನಾರಾಯಣ ಗುರುಗಳ ಜಯಂತಿಯಂದು ಆ ಮಹಾನ್ ಚೇತನಕ್ಕೆ ಭಕ್ತಿಪೂರ್ವಕ ಪ್ರಣಾಮಗಳನ್ನು ಸಮರ್ಪಿಸುತ್ತೇನೆ. ಸಮಾಜದಲ್ಲಿ ಸಮಾನತೆ ಮತ್ತು ಜ್ಞಾನದ ಬೆಳಕನ್ನು ಮೂಡಿಸಿದ ಅವರ ಸಂದೇಶಗಳು ನಮಗೆಲ್ಲರಿಗೂ ಸದಾ ದಾರಿದೀಪವಾಗಿವೆ.🙏 #ಶ್ರೀನಾರಾಯಣಗುರುಜಯಂತಿ #NarayanaGuruJayanthi
11 shares

More like this