More like this
- ಗೌಡ್ರು ಗೂಳಿ💪💪#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️1312
- ಗೌಡ್ರು ಗೂಳಿ💪💪#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಈ ಐತಿಹಾಸಿಕ 80ನೇ ಸ್ವಾತಂತ್ರ್ಯ ದಿನದಂದು ತಮ್ಮ ಧೈರ್ಯ, ತ್ಯಾಗ ಮತ್ತು ಅಚಲ ಬದ್ಧತೆಯ ಮೂಲಕ ನಮಗೆ ಸ್ವಾತಂತ್ರ್ಯವೆಂಬ ಅಮೂಲ್ಯ ಕೊಡುಗೆ ನೀಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರಿಗೆ ನಾನು ಹೆಮ್ಮೆ ಮತ್ತು ಕೃತಜ್ಞತೆಯಿಂದ ನಮಸ್ಕರಿಸುತ್ತೇನೆ 🙏 1947ರಲ್ಲಿ ಭಾರತವು ಸ್ವತಂತ್ರ ರಾಷ್ಟ್ರವಾಗಿ ಹೊರಹೊಮ್ಮಿದ ಕ್ಷಣದಿಂದಲೂ ನಮ್ಮ ಪ್ರಯಾಣವು ಅಸಾಧಾರಣ, ಪರಿವರ್ತನೆ ಮತ್ತು ರಾಷ್ಟ್ರೀಯ ಪುನರುಜ್ಜೀವನದ ಮಹೋನ್ನತ ಹಾದಿಯಾಗಿದೆ. ನಾವು ಅಪಾರ ಸವಾಲುಗಳನ್ನು ಎದುರಿಸುತ್ತಿದ್ದ ರಾಷ್ಟ್ರವೊಂದನ್ನು ಪಡೆದುಕೊಂಡಿದ್ದೆವು. ಆದರೂ ನಮ್ಮ ಜನರು ಭಾರತದ ಸಾಮರ್ಥ್ಯದ ಮೇಲಿನ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಲಿಲ್ಲ. ದಶಕಗಳ ಅವಧಿಯಲ್ಲಿ ನಾವು ಅನನ್ಯ ಪ್ರಜಾಪ್ರಭುತ್ವವನ್ನು ಕಟ್ಟಿದ್ದೇವೆ. ಇಂದು ಭಾರತವು ವಿಶ್ವದ ಪ್ರಮುಖ ಆರ್ಥಿಕತೆಗಳ ಸಾಲಿನಲ್ಲಿ ನಿಂತಿದೆ ಮತ್ತು ಜಾಗತಿಕ ಪ್ರಗತಿಯಲ್ಲಿ ಕೇವಲ ಭಾಗವಹಿಸುವ ರಾಷ್ಟ್ರವಾಗಿರದೆ, ಅದನ್ನು ರೂಪಿಸುವಲ್ಲಿಯೂ ನಿರ್ಣಾಯಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಇಂದಿನ ಭಾರತವು ಆತ್ಮವಿಶ್ವಾಸದ ಭಾರತ, ಮಹತ್ವಾಕಾಂಕ್ಷೆ ಭಾರತ ಮತ್ತು ತನ್ನದೇ ಆದ ಸಾಮರ್ಥ್ಯಗಳ ಮೇಲೆ ಭವಿಷ್ಯವನ್ನು ರೂಪಿಸಿಕೊಳ್ಳಲು ದೃಢಸಂಕಲ್ಪ ಮಾಡಿರುವ ಭಾರತ.1211
- ಗೌಡ್ರು ಗೂಳಿ💪💪#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ರಾಷ್ಟ್ರೀಯ ಕೈಮಗ್ಗ ದಿನದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ಮುಖ್ಯವಾಗಿ ನೇಕಾರ ಬಂಧುಗಳಿಗೆ ನನ್ನ ಹೃದಯಪೂರ್ವಕ ನಮನಗಳನ್ನು ಸಮರ್ಪಿಸುವೆ. ನಮ್ಮ ರಾಷ್ಟ್ರದ ಪರಂಪರೆ ಮತ್ತು ಕಲೆಯ ವೈಭವವನ್ನು ಸಮರ್ಥವಾಗಿ ಅನಾವರಣಗೊಳಿಸುವ ನೇಕಾರರ ಕುಶಲತೆಯನ್ನು ನಾವು ಸದಾ ಸ್ಮರಿಸಿ ಗೌರವಿಸಬೇಕು. ಕೈಮಗ್ಗದ ಉತ್ಪನ್ನಗಳನ್ನು ಬಳಸುವ ಮೂಲಕ ಅವರ ಪರಿಶ್ರಮಕ್ಕೆ ಒತ್ತಾಸೆಯಾಗಿ ನಾವೆಲ್ಲರೂ ನಿಲ್ಲಬೇಕಿದೆ. ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರ ದೂರದೃಷ್ಟಿ ನಾಯಕತ್ವದಲ್ಲಿ ನೇಕಾರರ ಕಲ್ಯಾಣಕ್ಕಾಗಿ ಅನೇಕ ಮಹತ್ವದ ಉಪಕ್ರಮಗಳನ್ನು ಭಾರತ ಸರಕಾರ ಕೈಗೊಂಡಿದೆ 🇮🇳 #NationalHandloomDay4675
- ಗೌಡ್ರು ಗೂಳಿ💪💪#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ರಾಷ್ಟ್ರೀಯ ಕೈಮಗ್ಗ ದಿನದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ಮುಖ್ಯವಾಗಿ ನೇಕಾರ ಬಂಧುಗಳಿಗೆ ನನ್ನ ಹೃದಯಪೂರ್ವಕ ನಮನಗಳನ್ನು ಸಮರ್ಪಿಸುವೆ. ನಮ್ಮ ರಾಷ್ಟ್ರದ ಪರಂಪರೆ ಮತ್ತು ಕಲೆಯ ವೈಭವವನ್ನು ಸಮರ್ಥವಾಗಿ ಅನಾವರಣಗೊಳಿಸುವ ನೇಕಾರರ ಕುಶಲತೆಯನ್ನು ನಾವು ಸದಾ ಸ್ಮರಿಸಿ ಗೌರವಿಸಬೇಕು. ಕೈಮಗ್ಗದ ಉತ್ಪನ್ನಗಳನ್ನು ಬಳಸುವ ಮೂಲಕ ಅವರ ಪರಿಶ್ರಮಕ್ಕೆ ಒತ್ತಾಸೆಯಾಗಿ ನಾವೆಲ್ಲರೂ ನಿಲ್ಲಬೇಕಿದೆ. ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರ ದೂರದೃಷ್ಟಿ ನಾಯಕತ್ವದಲ್ಲಿ ನೇಕಾರರ ಕಲ್ಯಾಣಕ್ಕಾಗಿ ಅನೇಕ ಮಹತ್ವದ ಉಪಕ್ರಮಗಳನ್ನು ಭಾರತ ಸರಕಾರ ಕೈಗೊಂಡಿದೆ 🇮🇳 #NationalHandloomDay819
- ಗೌಡ್ರು ಗೂಳಿ💪💪#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಗುರುವಿಷ್ಣು ಗುರುದೇವೋ ಮಹೇಶ್ವರ| ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ 🙏 ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ನಡೆಸುವ, ಬದುಕಿನ ಮೌಲ್ಯಗಳನ್ನು ಕಲಿಸುವ ಪ್ರತಿಯೊಬ್ಬರಿಗೂ ಗುರುಪೂರ್ಣಿಮೆಯ ದಿನದಂದು ಭಕ್ತಿಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಗುರುಗಳ ನಿಸ್ವಾರ್ಥ ಮಾರ್ಗದರ್ಶನವೇ ಜೀವನದ ದಾರಿದೀಪ. ಗುರುವಿಲ್ಲದೆ ಗುರಿ ಇಲ್ಲ ಎಂಬ ತತ್ವವನ್ನು ಎಲ್ಲರೂ ಅರಿಯಬೇಕಿದೆ. #GuruPurnima815
- ಗೌಡ್ರು ಗೂಳಿ💪💪#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️1939
- ಗೌಡ್ರು ಗೂಳಿ💪💪#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️1413
- ಗೌಡ್ರು ಗೂಳಿ💪💪#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಬದಲಾಯಿಸಲು ಬಳಸಬಹುದಾದ ಅತ್ಯಂತ ಶಕ್ತಿಶಾಲಿ ಅಸ್ತ್ರವೆಂದರೆ ಶಿಕ್ಷಣ ಎಂದು ಪ್ರತಿಪಾದಿಸಿದ ಮಹಾನ್ ದಾರ್ಶನಿಕರು ನೆಲ್ಸನ್ ಮಂಡೇಲಾ ಅವರು. ಅವರ ಜನ್ಮದಿನದ ಈ ದಿನದಂದು ನನ್ನ ಅಭಿಮಾನಪೂರ್ವಕ ನಮನಗಳನ್ನು ಸಮರ್ಪಿಸುತ್ತೇನೆ.🙏 ವರ್ಣಭೇದ ನೀತಿಯ ವಿರುದ್ಧ ಅವಿರತ ಹೋರಾಟ ನಡೆಸಿ, ಸಮಾನತೆ ಮತ್ತು ಶಾಂತಿಯ ಸಂದೇಶ ಸಾರಿದ ಅವರ ಆದರ್ಶಗಳು ಸದಾ ನಮಗೆ ದಾರಿದೀಪವಾಗಲಿ ಎಂದು ಆಶಿಸುತ್ತೇನೆ. #NelsonMandela112
- ಗೌಡ್ರು ಗೂಳಿ💪💪#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಸಂಸ್ಥಾನದ ಮಹಾರಾಜರು, ಕಲಾ ಪೋಷಕರು, ರಾಜ್ಯದ ಪ್ರಪ್ರಥಮ ರಾಜ ಪ್ರಮುಖರು ಹಾಗೂ ದೂರದೃಷ್ಟಿಯ ಆಡಳಿತಗಾರರಾಗಿದ್ದ ರಾಜರ್ಷಿ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮದಿನದಂದು ಅವರಿಗೆ ಭಕ್ತಿಪೂರ್ವಕ ನಮನಗಳನ್ನು ಸಮರ್ಪಿಸುತೇನೆ🙏 ನಾಡಿನ ಸಮಗ್ರ ಅಭಿವೃದ್ಧಿಗಾಗಿ ಮಹಾರಾಜರು ನೀಡಿರುವ ಕೊಡುಗೆ ಸದಾ ಸ್ಮರಣೀಯ. #JayachamarajendraWadiyar #Mysuru117
- ಗೌಡ್ರು ಗೂಳಿ💪💪#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️813